ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.
ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm