ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.


ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.



ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm