ಬ್ರೇಕಿಂಗ್ ನ್ಯೂಸ್
18-03-21 01:36 pm Mangalore Correspondent ಕರಾವಳಿ
ಉಳ್ಳಾಲ, ಮಾ.18: ಹಿರಿಯರಾದ, ಮಾಜಿ ಸೋಮೇಶ್ವರ ಮಂಡಲ ಪಂಚಾಯತ್ ಪ್ರಧಾನರಾಗಿದ್ದ ಪಿಲಾರು ಪರಮೇಶ್ವರ ಶೆಟ್ಟಿ(97) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
1978ರಲ್ಲಿ ಸೋಮೇಶ್ವರ ಮಂಡಲ ಪಂಚಾಯತ್ ಪ್ರಧಾನರಾಗಿ ಆಯ್ಕೆಯಾಗಿ ಸುಮಾರು 40 ವರ್ಷ ಕಾಲ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯರಾಗಿ, ಕೋಟೆಕಾರು ಹಾಗೂ ಕೂಳೂರು ವ್ಯವಸಾಯ ಸೇವಾ ಸಹಕಾರ ಸಂಘಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಪರಮೇಶ್ವರ ಶೆಟ್ಟಿ ದೀರ್ಘಾಯುಷಿಯಾಗಿದ್ದು ತಮ್ಮ 97ರ ಹರೆಯದಲ್ಲಿ ಪಿಲಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.


ಉಳ್ಳಾಲ ವಲಯ ಬಂಟರ ಸಂಘದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಮಾರ್ಗದರ್ಶಕರಾಗಿದ್ದ ಶೆಟ್ಟರು ದೀರ್ಘಾಯುಷ್ಯದ ಸಾರ್ಥಕ ಜೀವನ ನಡೆಸಿದ್ದಾರೆ. ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಸೇರಿದಂತೆ ಮೊಮ್ಮಕ್ಕಳು ,ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ಪಿಲಾರಿನ ಸ್ವಗೃಹದಲ್ಲಿ ನಡೆಯಲಿದೆ.
Mangalore Pilar Parameshwar Shetty (97) no more. He was the former president of Someshwar Mandala Panchayath.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm