ಬ್ರೇಕಿಂಗ್ ನ್ಯೂಸ್
19-03-21 10:30 am Mangaluru correspondent ಕರಾವಳಿ
ಉಳ್ಳಾಲ, ಮಾ.19 : ಮನೆ ಮಂದಿ ಮಲಗಿದ್ದಾಗಲೇ ಮೇಲ್ಛಾವಣಿಯ ಹಂಚು ಸರಿಸಿ ನಗ, ನಗದು ಕಳವುಗೈದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಹಂಚು ತೆಗೆದು ಒಳನುಗ್ಗಿದ ಕಳ್ಳರು 15 ಪವನ್ ಚಿನ್ನ, 5000 ನಗದನ್ನು ಕಳವುಗೈದಿದ್ದಾರೆ. ನಿನ್ನೆ ರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿ ಘಟನೆ ನಡೆದಿದೆ.



ಓವರ್ ಬ್ರಿಡ್ಜ್ ರಕ್ಷಾ ಕ್ಲಿನಿಕ್ ಬಳಿಯ ನಿವಾಸಿ, ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿ ಜಯರಾಜ್ ಕೆ. ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಜಯರಾಜ್ ಅವರ ಪತ್ನಿ ಮರಣ ಹೊಂದಿದ್ದು ಮನೆಯಲ್ಲಿ ಅಮ್ಮ, ಇಬ್ಬರು ತಂಗಿಯಂದಿರ ಜೊತೆ ನೆಲೆಸಿದ್ದಾರೆ.


ನಿನ್ನೆ ರಾತ್ರಿ ದೇವರ ಕೋಣೆಯ ಹಂಚು ಸರಿಸಿ ಒಳ ನುಗ್ಗಿದ ಕಳ್ಳರು ಹಾಲಲ್ಲಿ ಇರುವ ಕಪಾಟಿನ ಬೀಗ ತೆಗೆದು 15 ಪವನ್ ಚಿನ್ನ ಮತ್ತು ಹೊರಗಡೆ ಇದ್ದ ಸುಮಾರು 5000 ದಷ್ಟು ನಗದು , ಎರಡು ಸ್ಮಾರ್ಟ್ ಫೋನ್, ಒಂದು ಸಾಮಾನ್ಯ ಮೊಬೈಲನ್ನ ದೋಚಿ ಪರಾರಿಯಾಗುತ್ತಿದ್ದ ವೇಳೆ ಕೋಣೆಯಲ್ಲಿ ಮಲಗಿದ್ದ ಜಯರಾಜ್ ಅವರ ಹಿರಿಯ ತಂಗಿ ಹರಿಣಾಕ್ಷಿ ಅವರು ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಓಡಿದ್ದಾರೆ.


ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ನರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.
Mangalore Thieves break into house and steal 15 pounds gold in ullal. The police are now investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm