ಬ್ರೇಕಿಂಗ್ ನ್ಯೂಸ್
19-03-21 10:30 am Mangaluru correspondent ಕರಾವಳಿ
ಉಳ್ಳಾಲ, ಮಾ.19 : ಮನೆ ಮಂದಿ ಮಲಗಿದ್ದಾಗಲೇ ಮೇಲ್ಛಾವಣಿಯ ಹಂಚು ಸರಿಸಿ ನಗ, ನಗದು ಕಳವುಗೈದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಹಂಚು ತೆಗೆದು ಒಳನುಗ್ಗಿದ ಕಳ್ಳರು 15 ಪವನ್ ಚಿನ್ನ, 5000 ನಗದನ್ನು ಕಳವುಗೈದಿದ್ದಾರೆ. ನಿನ್ನೆ ರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿ ಘಟನೆ ನಡೆದಿದೆ.



ಓವರ್ ಬ್ರಿಡ್ಜ್ ರಕ್ಷಾ ಕ್ಲಿನಿಕ್ ಬಳಿಯ ನಿವಾಸಿ, ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿ ಜಯರಾಜ್ ಕೆ. ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಜಯರಾಜ್ ಅವರ ಪತ್ನಿ ಮರಣ ಹೊಂದಿದ್ದು ಮನೆಯಲ್ಲಿ ಅಮ್ಮ, ಇಬ್ಬರು ತಂಗಿಯಂದಿರ ಜೊತೆ ನೆಲೆಸಿದ್ದಾರೆ.


ನಿನ್ನೆ ರಾತ್ರಿ ದೇವರ ಕೋಣೆಯ ಹಂಚು ಸರಿಸಿ ಒಳ ನುಗ್ಗಿದ ಕಳ್ಳರು ಹಾಲಲ್ಲಿ ಇರುವ ಕಪಾಟಿನ ಬೀಗ ತೆಗೆದು 15 ಪವನ್ ಚಿನ್ನ ಮತ್ತು ಹೊರಗಡೆ ಇದ್ದ ಸುಮಾರು 5000 ದಷ್ಟು ನಗದು , ಎರಡು ಸ್ಮಾರ್ಟ್ ಫೋನ್, ಒಂದು ಸಾಮಾನ್ಯ ಮೊಬೈಲನ್ನ ದೋಚಿ ಪರಾರಿಯಾಗುತ್ತಿದ್ದ ವೇಳೆ ಕೋಣೆಯಲ್ಲಿ ಮಲಗಿದ್ದ ಜಯರಾಜ್ ಅವರ ಹಿರಿಯ ತಂಗಿ ಹರಿಣಾಕ್ಷಿ ಅವರು ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಓಡಿದ್ದಾರೆ.


ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ನರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.
Mangalore Thieves break into house and steal 15 pounds gold in ullal. The police are now investigating the case.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm