ಬ್ರೇಕಿಂಗ್ ನ್ಯೂಸ್
19-03-21 10:30 am Mangaluru correspondent ಕರಾವಳಿ
ಉಳ್ಳಾಲ, ಮಾ.19 : ಮನೆ ಮಂದಿ ಮಲಗಿದ್ದಾಗಲೇ ಮೇಲ್ಛಾವಣಿಯ ಹಂಚು ಸರಿಸಿ ನಗ, ನಗದು ಕಳವುಗೈದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಹಂಚು ತೆಗೆದು ಒಳನುಗ್ಗಿದ ಕಳ್ಳರು 15 ಪವನ್ ಚಿನ್ನ, 5000 ನಗದನ್ನು ಕಳವುಗೈದಿದ್ದಾರೆ. ನಿನ್ನೆ ರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿ ಘಟನೆ ನಡೆದಿದೆ.



ಓವರ್ ಬ್ರಿಡ್ಜ್ ರಕ್ಷಾ ಕ್ಲಿನಿಕ್ ಬಳಿಯ ನಿವಾಸಿ, ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿ ಜಯರಾಜ್ ಕೆ. ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಜಯರಾಜ್ ಅವರ ಪತ್ನಿ ಮರಣ ಹೊಂದಿದ್ದು ಮನೆಯಲ್ಲಿ ಅಮ್ಮ, ಇಬ್ಬರು ತಂಗಿಯಂದಿರ ಜೊತೆ ನೆಲೆಸಿದ್ದಾರೆ.


ನಿನ್ನೆ ರಾತ್ರಿ ದೇವರ ಕೋಣೆಯ ಹಂಚು ಸರಿಸಿ ಒಳ ನುಗ್ಗಿದ ಕಳ್ಳರು ಹಾಲಲ್ಲಿ ಇರುವ ಕಪಾಟಿನ ಬೀಗ ತೆಗೆದು 15 ಪವನ್ ಚಿನ್ನ ಮತ್ತು ಹೊರಗಡೆ ಇದ್ದ ಸುಮಾರು 5000 ದಷ್ಟು ನಗದು , ಎರಡು ಸ್ಮಾರ್ಟ್ ಫೋನ್, ಒಂದು ಸಾಮಾನ್ಯ ಮೊಬೈಲನ್ನ ದೋಚಿ ಪರಾರಿಯಾಗುತ್ತಿದ್ದ ವೇಳೆ ಕೋಣೆಯಲ್ಲಿ ಮಲಗಿದ್ದ ಜಯರಾಜ್ ಅವರ ಹಿರಿಯ ತಂಗಿ ಹರಿಣಾಕ್ಷಿ ಅವರು ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಓಡಿದ್ದಾರೆ.


ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ನರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.
Mangalore Thieves break into house and steal 15 pounds gold in ullal. The police are now investigating the case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm