ಬ್ರೇಕಿಂಗ್ ನ್ಯೂಸ್
19-03-21 10:30 am Mangaluru correspondent ಕರಾವಳಿ
ಉಳ್ಳಾಲ, ಮಾ.19 : ಮನೆ ಮಂದಿ ಮಲಗಿದ್ದಾಗಲೇ ಮೇಲ್ಛಾವಣಿಯ ಹಂಚು ಸರಿಸಿ ನಗ, ನಗದು ಕಳವುಗೈದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಹಂಚು ತೆಗೆದು ಒಳನುಗ್ಗಿದ ಕಳ್ಳರು 15 ಪವನ್ ಚಿನ್ನ, 5000 ನಗದನ್ನು ಕಳವುಗೈದಿದ್ದಾರೆ. ನಿನ್ನೆ ರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿ ಘಟನೆ ನಡೆದಿದೆ.



ಓವರ್ ಬ್ರಿಡ್ಜ್ ರಕ್ಷಾ ಕ್ಲಿನಿಕ್ ಬಳಿಯ ನಿವಾಸಿ, ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿ ಜಯರಾಜ್ ಕೆ. ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಜಯರಾಜ್ ಅವರ ಪತ್ನಿ ಮರಣ ಹೊಂದಿದ್ದು ಮನೆಯಲ್ಲಿ ಅಮ್ಮ, ಇಬ್ಬರು ತಂಗಿಯಂದಿರ ಜೊತೆ ನೆಲೆಸಿದ್ದಾರೆ.


ನಿನ್ನೆ ರಾತ್ರಿ ದೇವರ ಕೋಣೆಯ ಹಂಚು ಸರಿಸಿ ಒಳ ನುಗ್ಗಿದ ಕಳ್ಳರು ಹಾಲಲ್ಲಿ ಇರುವ ಕಪಾಟಿನ ಬೀಗ ತೆಗೆದು 15 ಪವನ್ ಚಿನ್ನ ಮತ್ತು ಹೊರಗಡೆ ಇದ್ದ ಸುಮಾರು 5000 ದಷ್ಟು ನಗದು , ಎರಡು ಸ್ಮಾರ್ಟ್ ಫೋನ್, ಒಂದು ಸಾಮಾನ್ಯ ಮೊಬೈಲನ್ನ ದೋಚಿ ಪರಾರಿಯಾಗುತ್ತಿದ್ದ ವೇಳೆ ಕೋಣೆಯಲ್ಲಿ ಮಲಗಿದ್ದ ಜಯರಾಜ್ ಅವರ ಹಿರಿಯ ತಂಗಿ ಹರಿಣಾಕ್ಷಿ ಅವರು ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಓಡಿದ್ದಾರೆ.


ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ನರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.
Mangalore Thieves break into house and steal 15 pounds gold in ullal. The police are now investigating the case.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm