ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 02:34 pm
HK News Staffer
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm