ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm