ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.

ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm