ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.

ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
26-05-26 08:51 pm
HK News Staffer
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm