ಬ್ರೇಕಿಂಗ್ ನ್ಯೂಸ್
20-03-21 11:01 am Mangalore Correspondent ಕರಾವಳಿ
ಮಂಗಳೂರು, ಮಾ.20 : 12 ವರ್ಷದ ಬಾಲಕನ ಶ್ವಾಸಕೋಶದಲ್ಲಿ ಗುಂಡು ಸೂಜಿ ಪತ್ತೆಯಾಗಿದ್ದು ಅದನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶೀರ್ 15 ದಿನಗಳಿಂದ ಕೆಮ್ಮ ಹಾಗೂ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ಪೋಷಕರು ಆತನನ್ನು ಕಂಕನಾಡಿಯ ಮಕ್ಕಳ ತಜ್ಞ ಡಾ.ರಾಮಗೋಪಾಲ್ ಶಾಸ್ತ್ರಿ ಬಳಿ ಕರೆದುಕೊಂಡು ಹೋಗಿದ್ದರು. ಆಗ ವೈದ್ಯರು ಬಾಲಕನ ಎದೆಯ ಭಾಗವನ್ನು ಎಕ್ಸ್ರೇ ಮಾಡಿದಾಗ ಬಲಬದಿಯ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ತಕ್ಷಣವೇ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಡಾ.ರಾಮಗೋಪಾಲ್ ಶಾಸ್ತ್ರಿ ಅವರ ಸಲಹೆ ಮೇರೆಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೇ ಪೈಪ್ ಮಾದರಿಯ ವಸ್ತುವಿನ ಸಹಾಯದಿಂದ ಗುಂಡುಸೂಜಿಯನ್ನು ಹೊರತೆಗೆದು ಬಾಲಕನ ಜೀವ ಉಳಿಸಿದ್ದಾರೆ.
ಚಿಕಿತ್ಸೆ ಬಳಿಕ ಬುಧವಾರ ಬಾಲಕನನ್ನು ಆಸ್ಪತ್ರೆಯಲ್ಲೇ ಇರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು. ವಿಶ್ರಾಂತಿ ಪಡೆದು ಚೇರಿಸಿಕೊಂಡ ಆತನನ್ನು ಗುರುವಾರ ಮನೆಗೆ ಕಳುಹಿಸಿದ್ದಾರೆ.
12-year-old boy from Mangalore was diagnosed with Ball Pin inside his lungs where Doctors from K S Hedge have successfully extrated the pin out.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm