ಬ್ರೇಕಿಂಗ್ ನ್ಯೂಸ್
20-03-21 11:01 am Mangalore Correspondent ಕರಾವಳಿ
ಮಂಗಳೂರು, ಮಾ.20 : 12 ವರ್ಷದ ಬಾಲಕನ ಶ್ವಾಸಕೋಶದಲ್ಲಿ ಗುಂಡು ಸೂಜಿ ಪತ್ತೆಯಾಗಿದ್ದು ಅದನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ.
ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶೀರ್ 15 ದಿನಗಳಿಂದ ಕೆಮ್ಮ ಹಾಗೂ ಜ್ವರದಿಂದ ಬಳಲುತ್ತಿದ್ದ. ಹೀಗಾಗಿ ಪೋಷಕರು ಆತನನ್ನು ಕಂಕನಾಡಿಯ ಮಕ್ಕಳ ತಜ್ಞ ಡಾ.ರಾಮಗೋಪಾಲ್ ಶಾಸ್ತ್ರಿ ಬಳಿ ಕರೆದುಕೊಂಡು ಹೋಗಿದ್ದರು. ಆಗ ವೈದ್ಯರು ಬಾಲಕನ ಎದೆಯ ಭಾಗವನ್ನು ಎಕ್ಸ್ರೇ ಮಾಡಿದಾಗ ಬಲಬದಿಯ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ತಕ್ಷಣವೇ ಬಾಲಕನಿಗೆ ಶಸ್ತ್ರಚಿಕಿತ್ಸೆ ಮಾಡಲು ಡಾ.ರಾಮಗೋಪಾಲ್ ಶಾಸ್ತ್ರಿ ಅವರ ಸಲಹೆ ಮೇರೆಗೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿನ ವೈದ್ಯರು ಶಸ್ತ್ರಚಿಕಿತ್ಸೆ ಮಾಡದೇ ಪೈಪ್ ಮಾದರಿಯ ವಸ್ತುವಿನ ಸಹಾಯದಿಂದ ಗುಂಡುಸೂಜಿಯನ್ನು ಹೊರತೆಗೆದು ಬಾಲಕನ ಜೀವ ಉಳಿಸಿದ್ದಾರೆ.
ಚಿಕಿತ್ಸೆ ಬಳಿಕ ಬುಧವಾರ ಬಾಲಕನನ್ನು ಆಸ್ಪತ್ರೆಯಲ್ಲೇ ಇರಿಸಿ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು. ವಿಶ್ರಾಂತಿ ಪಡೆದು ಚೇರಿಸಿಕೊಂಡ ಆತನನ್ನು ಗುರುವಾರ ಮನೆಗೆ ಕಳುಹಿಸಿದ್ದಾರೆ.
12-year-old boy from Mangalore was diagnosed with Ball Pin inside his lungs where Doctors from K S Hedge have successfully extrated the pin out.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm