ಬ್ರೇಕಿಂಗ್ ನ್ಯೂಸ್
20-08-20 09:33 pm Mangaluru Correspondant ಕರಾವಳಿ
ಮಂಗಳೂರು, ಆ.20: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಮತ್ತೆ ಆರು ಮಂದಿ ಮೃತಪಟ್ಟಿದ್ದು, ಕೋವಿಡ್ಗೆ ಬಲಿಯಾದವರ ಸಂಖ್ಯೆ 296ಕ್ಕೆ ಏರಿದೆ. ಜಿಲ್ಲೆಯಲ್ಲಿ ಹೊಸದಾಗಿ 177 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಮೃತರ ಪೈಕಿ ಮಂಗಳೂರು ತಾಲೂಕಿನ ಮೂವರು, ಬಂಟ್ವಾಳದ ಓರ್ವ, ಹೊರಜಿಲ್ಲೆಯ ಇಬ್ಬರು ಇದ್ದಾರೆ. ಮೃತಪಟ್ಟ ಎಲ್ಲರಿಗೂ ಕೊರೋನ ಸೋಂಕು ತಗುಲಿತ್ತು. ಅಲ್ಲದೆ, ಅವರು ವಿವಿಧ ರೋಗಗಳಿಂದ ಬಳಲುತ್ತಿದ್ದರು.
ಸಂತಸದಾಯಕ ಬೆಳವಣಿಗೆಯಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿ ಗುಣಮುಖರಾಗುತ್ತಿದ್ದಾರೆ. ಗುರುವಾರ ಮತ್ತೆ 187 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ. ಕೋವಿಡ್ ಆರೈಕೆ ಕೇಂದ್ರದಿಂದ ಏಳು, ಆಸ್ಪತ್ರೆಗಳಿಂದ 35, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 145 ಮಂದಿ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ನಿಂದ ಗುಣಮುಖರಾದವರ ಸಂಖ್ಯೆ 7,129ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,287 ಸಕ್ರಿಯ ಪ್ರಕರಣಗಳಿವೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm