ಬ್ರೇಕಿಂಗ್ ನ್ಯೂಸ್
20-03-21 04:50 pm Mangalore Correspondent ಕರಾವಳಿ
ಉಳ್ಳಾಲ, ಮಾ.20 : ಶಾರ್ಟ್ ಸರ್ಕ್ಯುಟ್ ನಿಂದ ಬೆಂಕಿ ಹತ್ತಿಕೊಂಡು ಗುಜರಿ ಅಂಗಡಿಯಲ್ಲಿದ್ದ ಪರಿಕರಗಳು ಧಗ ಧಗಿಸಿದ್ದು ಅಂಗಡಿಯಲ್ಲಿದ್ದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಆಡಂಕುದ್ರುವಿನ ಐವನ್ ಡಿ ಸೋಜಾ ಎಂಬವರ ಜಾಗದಲ್ಲಿ ಬಾಡಿಗೆ ಆಧಾರದಲ್ಲಿ ಅನ್ವರ್ ಎಂಬವರು ಗುಜರಿ ವಹಿವಾಟು ನಡೆಸುತ್ತಿದ್ದು ಇಂದು ಮಧ್ಯಾಹ್ನ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಹತ್ತಿಕೊಂಡಿದೆ. ಅದಾಗಲೇ ಅಲ್ಲಿನ ಕಾರ್ಮಿಕರು ಅಂಗಡಿಯಿಂದ ಹೊರಬಂದು ಸಾಮಾನುಗಳನ್ನು ಹೊರಗಡೆ ಸಾಗಿಸುವ ಕೆಲಸದಲ್ಲಿ ತೊಡಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.


ಗುಜರಿ ಅಂಗಡಿ ಹೊತ್ತಿ ಉರಿದಿದ್ದು ಅಪಾರ ಪ್ರಮಾಣದ ಗುಜರಿ ಪರಿಕರಗಳು ಬೆಂಕಿಗಾಹುತಿಯಾಗಿವೆ. ಅಂಗಡಿಯ ಹೊರಗಡೆಯೂ ಅಪಾರ ಪ್ರಮಾಣದ ಗುಜರಿಯನ್ನು ದಾಸ್ತಾನು ಇರಿಸಲಾಗಿತ್ತು. ಬೆಂಕಿಯ ಕೆನ್ನಾಲಿಗೆಗೆ ಜನರೇಟರ್ ಸೇರಿದಂತೆ ತೆಂಗಿನ ಮರವೊಂದು ಸುಟ್ಟು ಕರಕಲಾಗಿದೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm