ಬ್ರೇಕಿಂಗ್ ನ್ಯೂಸ್
20-03-21 05:15 pm Mangalore Correspondent ಕರಾವಳಿ
ಮಂಗಳೂರು, ಮಾ.20: ಹೆಲಿಟೂರಿಸಂ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಆರು ಕಡೆಗಳಲ್ಲಿ ಹೆಲಿಪೋರ್ಟ್ ಆರಂಭಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೀಶ್ವರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪ್ರವಾಸೋದ್ಯಮ ಬೆಳವಣಿಗೆ ವಿಚಾರದಲ್ಲಿ ತಜ್ಞರ ಜೊತೆಗಿನ ಸಮಾಲೋಚನೆ ಬಳಿಕ ಯೋಗೀಶ್ವರ್ ಮಾಧ್ಯಮಕ್ಕೆ ಈ ಮಾಹಿತಿ ನೀಡಿದ್ದಾರೆ. ಈಗಾಗಲೇ ಹೆಲಿ ಟೂರಿಸಂ ಅಭಿವೃದ್ಧಿ ಪಡಿಸಲು ಸಿಎಂ ಯಡಿಯೂರಪ್ಪ ಪೂರಕವಾಗಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸಿದ್ದು, ರಾಜ್ಯದ ಮಂಗಳೂರು, ಬೆಂಗಳೂರು, ಮೈಸೂರು, ಹಂಪಿ, ಹುಬ್ಬಳ್ಳಿ ಮತ್ತು ಗುಲ್ಬರ್ಗಾದಲ್ಲಿ ಹೆಲಿ ಪೋರ್ಟ್ ಬರಲಿದೆ. ಅದರ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ ಹೆಲಿ ಪ್ಯಾಡ್ ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಹುಬ್ಬಳ್ಳಿಗೆ ಬಂದ ವಿದೇಶಿ ಪ್ರವಾಸಿಗರು ತುರ್ತಾಗಿ ಮಂಗಳೂರಿಗೆ ಪ್ರಯಾಣಿಸಲು ಹೆಲಿಕಾಪ್ಟರ್ ಬೇಕಾಗುತ್ತದೆ. ವಾಹನಗಳಲ್ಲಿ ಬರಲು ಸುದೀರ್ಘ ಸಮಯ ಬೇಕಾಗುವುದರಿಂದ ವಿಮಾನಕ್ಕಿಂತಲೂ ಹೆಲಿಕಾಪ್ಟರ್ ಕಡಿಮೆ ಅವಧಿಯಲ್ಲಿ ಸಾಗುತ್ತದೆ. ಈ ಉದ್ದೇಶ ಇಟ್ಟುಕೊಂಡು ಹೆಲಿಟೂರಿಸಂ ಅಭಿವೃದ್ಧಿ ಪಡಿಸುತ್ತಿದ್ದೇವೆ. ಪ್ರವಾಸೋದ್ಯಮ ಇಲಾಖೆಯಿಂದ ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ. ಈ ಕುರಿತು ತಜ್ಞರು ಸರ್ವೆ ಕಾರ್ಯ ಆರಂಭಿಸಿದ್ದು, ಇದರ ಪ್ರಮುಖ ಭಾಗ ಮಂಗಳೂರು ಆಗಿರುತ್ತದೆ ಎಂದು ತಿಳಿಸಿದರು.
In order to encourage tourism Heli Tourism will be enforced in 6 districts including Mangalore said Minister of Minor Irrigation from the Water Resources Department of Karnataka Yogeeshwara
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm