ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm