ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.
ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
25-05-25 04:29 pm
HK News Desk
Mangalore Ship, Container: ಕೊಚ್ಚಿ ಬಳಿಯಲ್ಲಿ ಬೃ...
25-05-25 02:14 pm
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
25-05-25 04:19 pm
Mangalore Correspondent
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm