ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.
ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm