ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm