ಬ್ರೇಕಿಂಗ್ ನ್ಯೂಸ್
21-03-21 11:12 am Mangaluru correspondent ಕರಾವಳಿ
ಮಂಗಳೂರು, ಮಾ.21: ರಿವರ್ ಫೆಸ್ಟಿವಲ್ ಉದ್ಘಾಟನೆ ವೇಳೆ ನಂದಿನಿ ನದಿ ದಡದಲ್ಲಿ ಹಾಕಿದ್ದ ಸ್ಟೇಜ್ ಕುಸಿದ ಘಟನೆ ನಡೆದಿದ್ದು ಸಚಿವ ಸಿ.ಪಿ.ಯೋಗೀಶ್ವರ್ ಮತ್ತು ಇತರ ಗಣ್ಯರು ಸ್ಪಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಹೊರವಲಯದ ಸಸಿಹಿತ್ಲು ಬಳಿಯ ನಂದಿನಿ ನದಿಯ ದಡದಲ್ಲಿ ಶನಿವಾರ ಮತ್ತು ಭಾನುವಾರ ರಿವರ್ ಫೆಸ್ಟ್ ಆಯೋಜಿಸಲಾಗಿದೆ. ಉತ್ಸವ ಉದ್ಘಾಟನೆಗೂ ನಂದಿನಿ ನದಿಗೆ ಗಂಗಾರತಿ ಏರ್ಪಡಿಸಲಾಗಿತ್ತು. ನದಿ ಪಕ್ಕದಲ್ಲೇ ಹಾಕಿದ್ದ ಸ್ಟೇಜ್ ನಲ್ಲಿ ಆರತಿ ಬೆಳಗಲೆಂದು ಹಲವಾರು ಜನ ಸ್ಟೇಜ್ ಮೇಲೇರಿದಾಗ, ಒಂದು ಭಾಗ ನಿಧಾನಕ್ಕೆ ನೆಲಕ್ಕೆ ಕುಸಿದು ನಿಂತಿದೆ.

ಸ್ಟೇಜ್ ದಡದ ಭಾಗಕ್ಕೆ ಕುಸಿದು ಬಿದ್ದ ಪರಿಣಾಮ ಸಚಿವರು ಸೇರಿದಂತೆ ಇತರ ಗಣ್ಯರು ನದಿಗೆ ಬೀಳುವುದರಿಂದ ಅಲ್ಪದರಲ್ಲಿ ಪಾರಾಗಿದ್ದಾರೆ. ಸ್ಟೇಜ್ ಮೇಲೆ ಹೆಚ್ಚು ಜನರು ನಿಂತಿದ್ದರಿಂದ ಘಟನೆ ನಡೆದಿದೆ ಎನ್ನಲಾಗುತ್ತಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ಒಂದು ಕ್ಷಣ ಸ್ಟೇಜ್ ಕುಸಿಯುತ್ತಿದ್ದಂತೆ ಅದರಲ್ಲಿದ್ದವರು ಗಾಬರಿಗೊಂಡಿದ್ದಾರೆ. ಘಟನೆ ಬಳಿಕ ಸಾವರಿಸಿಕೊಂಡು ಉದ್ಘಾಟನೆ ಕಾರ್ಯಕ್ರಮ ಅದೇ ವೇದಿಕೆಯಲ್ಲಿ ನಡೆಯಿತು.
A stage set for guests and eminent personalities at the inauguration ceremony of Nandini River Utsav at Nandini river bank, collapsed. Great escape for tourism minister Yogeshwar.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm