ಬ್ರೇಕಿಂಗ್ ನ್ಯೂಸ್
21-03-21 11:36 am Mangaluru correspondent ಕರಾವಳಿ
ಮಂಗಳೂರು, ಮಾ.21: ಕರ್ನಾಟಕ ಪವರ್ ಕಾರ್ಪೊರೇಷನ್, ಯುಪಿಸಿಎಲ್ ಮತ್ತು ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದ ವರೆಗೆ ಮಂಗಳೂರು ಸೇರಿ ಕರಾವಳಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗಲಿದೆ.
ಕರ್ನಾಟಕ ಪವರ್ ಕಾರ್ಪೊರೇಷನ್ ನಿಂದ 2864 ಮೆ.ವ್ಯಾಟ್, ಯುಪಿಸಿಎಲ್ ನಿಂದ 1010 ಮೆಗಾ ವ್ಯಾಟ್ ಮತ್ತು ಕೇಂದ್ರೀಯ ಘಟಕಗಳಿಂದ 407 ಮೆ. ವ್ಯಾಟ್ ವಿದ್ಯುತ್ ಕೊರತೆ ಹೊಂದಿದ್ದು ರಾಜ್ಯದ ವಿದ್ಯುತ್ ಜಾಲಕ್ಕೆ ಒಟ್ಟು ಪೂರೈಕೆಯಲ್ಲಿ 4281 ಮೆಗಾ ವ್ಯಾಟ್ ನಷ್ಟು ಪ್ರಮಾಣದ ವಿದ್ಯುತ್ ಕೊರತೆ ಎದುರಾಗಿದೆ. ಇದರಿಂದಾಗಿ ಮೆಸ್ಕಾಂ ವ್ಯಾಪ್ತಿಗೆ 200 ಮೆಗಾ ವ್ಯಾಟ್ ವಿದ್ಯುತ್ ಕೊರತೆಯಾಗುವ ಸಾಧ್ಯತೆಯಿದೆ.

ಆದುದರಿಂದ ಸ್ಟೇಟ್ ಲೋಡ್ ಡಿಸ್ಪೇಚ್ ಸೆಂಟರಿನ ಸೂಚನೆಯಂತೆ ಮೆಸ್ಕಾಂ ವ್ಯಾಪ್ತಿಯ ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ ಅನಿಯಮಿತವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡುಬರಬಹುದು.
ನೀರಾವರಿ ಪಂಪ್ ಸೆಟ್ ಗಳಿಗೆ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಮತ್ತು ಮಧ್ಯರಾತ್ರಿಯಿಂದ ಬೆಳಗ್ಗೆ 4 ಗಂಟೆ ವರೆಗೆ ಮಾತ್ರ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ. ಮುಂದಿನ ವಾರದ ವೇಳೆಗೆ ವಿದ್ಯುತ್ ಉತ್ಪಾದನೆಯಲ್ಲಿ ಸುಧಾರಣೆ ಆಗಲಿದ್ದು ಅಲ್ಲಿಯ ವರೆಗೆ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Due to a technical issue in the Generation of Electricity there shall be the outrage of electricity in Mangalore city says MESCOM.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm