ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm