ಬ್ರೇಕಿಂಗ್ ನ್ಯೂಸ್
21-03-21 06:12 pm Mangaluru correspondent ಕರಾವಳಿ
ಉಳ್ಳಾಲ, ಮಾ.21: ಸೋಮೇಶ್ವರ ಕಡಲಿನಲ್ಲಿ ನೀರಾಟವಾಡುತ್ತಿದ್ದ ಬಿಹಾರ ಮೂಲದ ನಾಲ್ವರು ಯುವಕರಲ್ಲಿ ಓರ್ವ ನೀರು ಪಾಲಾಗುತ್ತಿದ್ದ ವೇಳೆ ಕರಾವಳಿ ಜೀವರಕ್ಷಕ ಸಿಬ್ಬಂದಿ ರಕ್ಷಿಸಿದ್ದಾರೆ.

ಬಿಹಾರ ಮೂಲದ ಮಿಥುನ್ ಕುಮಾರ್ ರಕ್ಷಿಸಲ್ಪಟ್ಟ ಯುವಕ. ಮಿಥುನ್ ಸೇರಿ ಬಿಹಾರ ಮೂಲದ 11 ಜನ ಯುವಕರು ಇಂದು ಸಂಜೆ ಸೋಮೇಶ್ವರ ಕಡಲ ತೀರಕ್ಕೆ ವಿಹಾರಕ್ಕೆ ಬಂದಿದ್ದು ಈ ವೇಳೆ ಮಿಥುನ್ ಸೇರಿದಂತೆ ನಾಲ್ವರು ಸಮುದ್ರಕ್ಕಿಳಿದು ನೀರಾಟವಾಡಿದ್ದಾರೆ. ಬೃಹತ್ ಅಲೆಯೊಂದು ಮಿಥುನ್ ನನ್ನು ಕೊಚ್ಚಿಕೊಂಡು ಹೋಗಿದ್ದು ಇದನ್ನು ಗಮನಿಸಿದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಅಶೋಕ್, ನೀರಿಗೆ ಧುಮುಕಿ ಮಿಥುನ್ ನನ್ನು ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಸ್ಥಳೀಯರಾದ ಕಿರಣ್ ಆಂಟನಿ ಅವರು ರಕ್ಷಣಾ ಕಾರ್ಯಕ್ಕೆ ಸಹಕರಿಸಿದ್ದಾರೆ. ಅವರೇ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಿದ್ದು ಮಿಥುನ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಿಥುನ್ ಮಂಗಳೂರು ನಗರದಲ್ಲಿ ಕೆಲಸ ಮಾಡುತ್ತಿದ್ದು ನಂದಿಗುಡ್ಡೆಯಲ್ಲಿ ಸ್ನೇಹಿತರೊಂದಿಗೆ ನೆಲೆಸಿದ್ದಾನೆ. ಭಾನುವಾರದ ರಜಾ ದಿನ ಕಳೆಯಲು ಕಡಲ ತೀರಕ್ಕೆ ಆಗಮಿಸಿದ್ದು ಅವಘಡ ಸಂಭವಿಸಿದೆ.
A youth from Bihar was rescued from drowning in Someshwar Beach at ullal in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm