ಬ್ರೇಕಿಂಗ್ ನ್ಯೂಸ್
22-03-21 10:13 am Mangaluru correspondent ಕರಾವಳಿ
ಬೆಳ್ತಂಗಡಿ, ಮಾ.22 : ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಳಿಯ ನಿಡ್ಲೆಯಲ್ಲಿ ನಡೆದಿದೆ.
ಮಾನಸ (15) ಮೃತಪಟ್ಟ ಬಾಲಕಿ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಹರಕೆ ಮುಡಿ ಒಪ್ಪಿಸಿ ಸ್ನಾನಕ್ಕೆಂದು ನೇತ್ರಾವತಿ ಘಟ್ಟಕ್ಕೆ ಹೋದಾಗ ಅಲ್ಲಿ ಹೆಚ್ಚು ಜನಸಂದಣಿ ಇದೆಯೆಂದು ನಿಡ್ಲೆ ಕುದ್ರಾಯ ಸಮೀಪದ ನದಿಗೆ ಸ್ನಾನಕ್ಕೆಂದು ತೆರಳಿದ್ದರು. ಅಲ್ಲಿ ಮಾನಸ ಆಕಸ್ಮಿಕವಾಗಿ ಕಾಲು ಜಾರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಈ ಕುರಿತು ಬಾಲಕಿಯ ತಂದೆ ದೇವಯ್ಯಸ್ವಾಮಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
In a tragic incident, a 15-year-old girl drowned into river in 15 year old Youth drowns in river at dharmasthala while she went to bath.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm