ಬ್ರೇಕಿಂಗ್ ನ್ಯೂಸ್
22-03-21 11:03 am Mangalore Correspondent ಕರಾವಳಿ
ಪುತ್ತೂರು, ಮಾ.22 : ಸವಣೂರು - ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಬೈಕ್ ಅಪಘಾತಕ್ಕೀಡಾಗಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಡಿಕೇರಿ ತಾಲೂಕಿನ ಸೋಮವಾರ ಪೇಟೆ ನಿವಾಸಿ ಬೋಜಪ್ಪ - ಉಮಾವತಿ ದಂಪತಿ ಪುತ್ರ ಚೇತನ್ ಮೃತ ಯುವಕ. ಮತ್ತೊಬ್ಬ ಯುವಕ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೇತನ್ ಪುತ್ತೂರಿನಲ್ಲಿ ಪಿಜಿ ಯಲ್ಲಿದ್ದುಕೊಂಡು ವಿವೇಕಾನಂದ ಕಾಲೇಜಿಗೆ ಹೋಗುತ್ತಿದ್ದ. ಮಾರ್ಚ್ 21 ರಂದು ಮಾಣಿ ಸಾದಿಕುಕ್ಕುವಿನಲ್ಲಿ ಜಾತ್ರೆಗೆ ಸ್ನೇಹಿತ ಸುದೀಪ್ ಜೊತೆ ಹೋಗಿದ್ದ. ರಾತ್ರಿ ವೇಳೆಗೆ ಸ್ನೇಹಿತ ಸುದೀಪ್ ಅವರ ಬೆಳ್ಳಾರೆ ಮನೆಗೆ ಹೋಗುತ್ತಿದ್ದಾಗ ಮಾಂತೂರು ಸಮೀಪ ಬೈಕ್ ಅಪಘಾತವಾಗಿದೆ.
In a tragic incident, a youth died after a bike accident in Puttur. He was a resident of Madikeri.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm