ಬ್ರೇಕಿಂಗ್ ನ್ಯೂಸ್
22-03-21 03:45 pm Mangalore Correspondent ಕರಾವಳಿ
ಮಂಗಳೂರು, ಮಾ. 22 : ಫ್ಲೈ ಹೈ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ 15 ಮಹಿಳೆಯರಿಗೆ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಮರ್ಸಿ ಅಕಾಡೆಮಿ ಸೆಲೂನ್ ನಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಟ್ರಸ್ಟ್ ನ ಮುಖ್ಯಸ್ಥರು , ಕ್ಯಾನ್ಸರ್ ನಿಂದ ಕೂದಲು ಉದುರುವ ಕಾರಣ ರೋಗಿಗಳಲ್ಲಿ ಆತ್ಮವಿಶ್ವಾಸ ಕುಗ್ಗುತ್ತದೆ. ಅಲ್ಲದೆ ಸ್ವಾಭಿಮಾನ ಮತ್ತು ದೇಹದ ಚಿತ್ರಣದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ. ಇದರಿಂದ ಮತ್ತಷ್ಟು ಆತಂಕಕ್ಕೆ ಒಳಗಾಗುತ್ತಾರೆ.


ಈ ಹಿನ್ನೆಲೆಯಲ್ಲಿ ರೋಗಿಗಳಿಗೆ ಆತ್ಮವಿಶ್ವಾಸ ಹೆಚ್ಚಿಸಲು ಫ್ಲೈಹೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮರ್ಸಿ ಅಕಾಡೆಮಿ ಲೇಡೀಸ್ ಸೆಲೂನ್ ಹಾಗೂ ಮಚ್ಲಿ ಫ್ಯಾಮಿಲಿ ರೆಸ್ಟೋರೆಂಟ್ ಸಹಭಾಗಿತ್ವದಲ್ಲಿ ' ಹೇರ್ ಟು ಶೇರ್ ' ಕೇಶದಾನ ಮಾಡುವ ಅಭಿಯಾನವನ್ನು ಆರಂಭಿಸಿ ರೋಗಿಗಳಿಗೆ ಉಚಿತ ವಿಗ್ ಗಳನ್ನು ತಯಾರಿಸಿ ನೀಡಲಾಗುವುದು ಎಂದು ತಿಳಿಸಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm