ಬ್ರೇಕಿಂಗ್ ನ್ಯೂಸ್
23-03-21 09:46 pm Mangaluru correspondent ಕರಾವಳಿ
ಮಂಗಳೂರು, ಮಾ.23: ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಿತ 2020ನೇ ಸಾಲಿನಲ್ಲಿ ರಾಜ್ಯದ 115 ಮಂದಿಗೆ ಮುಖ್ಯಮಂತ್ರಿ ಪದಕ ಘೋಷಿಸಲಾಗಿದ್ದು, ಆ ಪೈಕಿ ದ.ಕ. ಜಿಲ್ಲೆಯ ಐವರ ಹೆಸರು ಪಟ್ಟಿಯಲ್ಲಿದೆ.


ಮಂಗಳೂರು ಸಿಸಿಬಿ ವಿಭಾಗದ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಜಬ್ಬಾರ್ ಕೆ., ಪಾಂಡೇಶ್ವರ ಠಾಣೆಯ ಹೆಡ್ ಕಾನ್ಸ್ಟೇಬಲ್ ನಯನಾ, ಬಂದರು ಠಾಣೆಯ ಹೆಡ್ ಕಾನ್ಸ್ಟೇಬಲ್ ಸುಜನ್ ಶೆಟ್ಟಿ, ದ.ಕ. ಜಿಲ್ಲಾ ಸಿಡಿಆರ್ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಸಂಪತ್ ಕುಮಾರ್ ಬಿ., ಉಪ್ಪಿನಂಗಡಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಪ್ರವೀಣ್ ರೈ ಅವರು ಕರ್ತವ್ಯದ ವೇಳೆ ತೋರಿದ ಸಾಧನೆಗಾಗಿ ಮುಖ್ಯಮಂತ್ರಿ ಪದಕ ಘೋಷಿಸಲಾಗಿದೆ.
Five policemen serving in Mangalore and Dakshina Kannada to receive the chief minister's medal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm