ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm