ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
02-02-26 03:02 pm
HK News Desk
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm