ಬ್ರೇಕಿಂಗ್ ನ್ಯೂಸ್
24-03-21 04:49 pm Mangalore Correspondent ಕರಾವಳಿ
ಮಂಗಳೂರು, ಮಾ.24 : ಕೃಷಿ ಕಾಯ್ದೆ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಪೂರಕವಾಗಿ ಕೃಷಿ ಕಾಯ್ದೆ ವಿರುದ್ಧ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಬ್ಬರು ಪಂಜಾಬಿ ರೈತರು ದೇಶ ಸಂಚಾರಕ್ಕೆ ತೊಡಗಿದ್ದಾರೆ. 14 ಸಾವಿರ ಕಿಲೋಮೀಟರ್ ದೇಶಯಾತ್ರೆಯಲ್ಲಿ ತೊಡಗಿಸಿಕೊಂಡ ಇಬ್ಬರು ಪಂಜಾಬಿ ರೈತರು ಈಗ ಮಂಗಳೂರಿಗೆ ಆಗಮಿಸಿದ್ದಾರೆ.
ಪಂಜಾಬಿನಿಂದ ಜ.5 ರಂದು ಹೊರಟ ಇವರು ಹರಿಯಾಣ, ದೆಹಲಿ, ಉತ್ತರಪ್ರದೇಶ, ಬಿಹಾರ, ಅಸ್ಸಾಂ, ನಾಗಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ, ಸಿಕ್ಕಿಂ, ಜಾರ್ಖಂಡ್, ಪಶ್ಚಿಮ ಬಂಗಾಲ, ಒಡಿಶಾ, ಛತ್ತೀಸ್ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳಕ್ಕೆ ಪ್ರಯಾಣಿಸಿದ್ದು ಮಂಗಳವಾರ ರಾತ್ರಿ ಮಂಗಳೂರಿಗೆ ತಲುಪಿದ್ದಾರೆ. ಇಂದು ಉಡುಪಿ ಕಡೆ ಪ್ರಯಾಣ ಬೆಳೆಸಿದ್ದು ಕೃಷಿ ಪ್ರದೇಶಗಳಲ್ಲಿ ರೈತರಿಗೆ ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದರ ಜೊತೆಗೆ ಯಾತ್ರೆಗೆ ಬಳಸುತ್ತಿರುವ ಸ್ಕಾರ್ಪಿಯೋ ವಾಹನದಲ್ಲಿ ಮಲಗುವ, ಅಡುಗೆ ಮಾಡುವ ವ್ಯವಸ್ಥೆಯನ್ನೂ ಮಾಡಿಕೊಂಡಿದ್ದಾರೆ. ಹಿಂಬದಿಯ ಎರಡು ಸೀಟುಗಳನ್ನು ತೆಗೆದು ಇಬ್ಬರು ಹಾಸಿಗೆ ಹರಡಿ ಮಲಗುವಂತೆ ವಾಹನವನ್ನು ವಿನ್ಯಾಸ ಮಾಡಲಾಗಿದ್ದು, ಅದರಲ್ಲಿ ಗ್ಯಾಸ್ ಸ್ಟೌ, ಆಹಾರ ವಸ್ತು, ರಾತ್ರಿ ಹೊರಗೆ ಮಲಗಲು ಟೆಂಟ್ ವ್ಯವಸ್ಥೆ ಇದೆ. ವಾಹನದಲ್ಲಿ ಕೃಷಿ ಕಾಯ್ದೆ ವಿರೋಧಿ ಬರಹಗಳನ್ನು ಬರೆಯಲಾಗಿದೆ.
Two Punjabi farmers arrive in Mangalore travelling parts of India by their car in support of Protest of farmers in India.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm