ಬ್ರೇಕಿಂಗ್ ನ್ಯೂಸ್
25-03-21 09:33 am Mangaluru Correspondent ಕರಾವಳಿ
ಉಪ್ಪಿನಂಗಡಿ, ಮಾ.25: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಇಲ್ಲಿನ ನೆಲ್ಯಾಡಿ ಬಳಿ ಖಾಸಗಿ ಬಸ್ ಮತ್ತು ಕಂಟೇನರ್ ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಬೆಂಕಿ ಹತ್ತಿಕೊಂಡಿದ್ದು ಕಂಟೈನರ್ ಚಾಲಕ ಸಜೀವ ದಹನವಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಖಾಸಗಿ ಬಸ್ಸಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಮೆ ಒಮ್ಮೆಲೇ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕ್ಕೊಂಡಿದೆ. ಕಂಟೈನರ್ ಚಾಲಕ ಗಾಯಗೊಂಡು ಹೊರಬರಲಾಗದೆ ಸಜೀವ ದಹನವಾದರೆ, ಬಸ್ನಲ್ಲಿದ್ದವರು ಅದೃಷ್ಟವಶಾತ್ ಸಾವಿನಿಂದ ಪಾರಾಗಿದ್ದಾರೆ.
ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀ ದುರ್ಗಾ ಮೋಟರ್ಸ್ ಬಸ್ ಎನ್ನಲಾಗುತ್ತಿದ್ದು, ಬಸ್ನಲ್ಲಿ 30 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದೆ. ತಡರಾತ್ರಿ ಒಂದು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಹಾಸನ ಕಡೆಯಿಂದ ತರಕಾರಿ ಹೇರಿಕೊಂಡು ಬರುತ್ತಿದ್ದ ಕಂಟೈನರ್ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದೆ. ಕಂಟೈನರ್ಗೆ ಗ್ಯಾಸ್ ಬಳಕೆ ಮಾಡುತ್ತಿದ್ದು, ಅಪಘಾತದ ಬಳಿಕ ಗ್ಯಾಸ್ ಸೋರಿಕೆಯಾಗಿ ಬೆಂಕಿ ದೊಡ್ಡ ಮಟ್ಟಕ್ಕೆ ಹತ್ತಿಕೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಬಸ್ ಮತ್ತು ಕಂಟೇನರ್ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಸ್ಥಳದಲ್ಲಿ ಅಪಘಾತದ ಭೀಕರ ದೃಶ್ಯಕ್ಕೆ ಸಾಕ್ಷಿಯಾಗಿ ನಿಂತಿದೆ.
Video:
In a tragic accident between Van and Private Bus, Truck Driver got burnt alive and the bus was completely gutted by fire at Nellyadi, Sullia in Mangalore.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
25-05-25 04:29 pm
HK News Desk
Mangalore Ship, Container: ಕೊಚ್ಚಿ ಬಳಿಯಲ್ಲಿ ಬೃ...
25-05-25 02:14 pm
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
25-05-25 04:19 pm
Mangalore Correspondent
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm