ಬ್ರೇಕಿಂಗ್ ನ್ಯೂಸ್
25-03-21 03:13 pm Mangaluru correspondent ಕರಾವಳಿ
ಉಳ್ಳಾಲ, ಮಾ.25 : ಎದೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ತೊಕ್ಕೊಟ್ಟಿನ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಸಂದರ್ಭದಲ್ಲೇ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ.

ಕುಂಪಲ ಕೃಷ್ಣ ನಗರ ನಿವಾಸಿ ವಿಶ್ವಾಸ್ ಕುಲಾಲ್ (43) ಮೃತ ವ್ಯಕ್ತಿ. ವಿದೇಶದಲ್ಲಿ ನೌಕರಿಯಲ್ಲಿದ್ದ ವಿಶ್ವಾಸ್ ಅವರು ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಊರಿಗೆ ಮರಳಿ ಜೀವನ ನಿರ್ವಹಣೆಗಾಗಿ ಮಾಡೂರಿನಲ್ಲಿ ಫಿಟ್ಟರ್ ಕೆಲಸ ಮಾಡುತ್ತಿದ್ದರು.

ವಿಶ್ವಾಸ್ ಅವರಿಗೆ ನಿನ್ನೆ ರಾತ್ರಿಯೇ ಎದೆ ನೋವು ಕಾಣಿಸಿ ಕೊಂಡಿತ್ತಂತೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿರುವ ಕ್ಲಿನಿಕ್ ಒಂದಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿದ್ದು ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ನೇತಾಜಿ ಆಸ್ಪತ್ರೆಗೆ ನಡೆದುಕೊಂಡೇ ಬಂದ ವಿಶ್ವಾಸ್ ಅವರು ಆಸ್ಪತ್ರೆಯಲ್ಲಿ ಇಸಿಜಿ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮೃತರು ಪತ್ನಿ ಮತ್ತು ಎರಡು ಪುಟ್ಟ ಹೆಣ್ಮಕ್ಕಳನ್ನು ಅಗಲಿದ್ದಾರೆ. ವಿಶ್ವಾಸ್ ಅವರ ಅಕಾಲಿಕ ಅಗಲಿಕೆಯಿಂದ ಪತ್ನಿ, ಕುಟುಂಬ, ಸ್ನೇಹಿತ ವರ್ಗದವರು ಶೋಕ ತಪ್ತರಾಗಿದ್ದಾರೆ.

ಈ ತಿಂಗಳಲ್ಲಿ ಕುಂಪಲ ಪರಿಸರದಲ್ಲಿ ಯುವತಿ ಪ್ರೇಕ್ಷಾ ನಿಗೂಢ ಸಾವು ಬಳಿಕ ವಿಶ್ವಾಸ್ ಅವರ ನಾಲ್ಕನೇ ಅಕಾಲಿಕ ಮರಣವಾಗಿದ್ದು ಕುಂಪಲ ನಿವಾಸಿಗಳಲ್ಲಿ ಆತಂಕ ಮೂಡುವಂತಾಗಿದೆ.
Mangalore Man dies of heart attack in kumpala. The deceased has been identified as Vishwas Kulal.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm