ಬ್ರೇಕಿಂಗ್ ನ್ಯೂಸ್
21-08-20 04:15 pm Mangalore Reporter ಕರಾವಳಿ
ಮಂಜೇಶ್ವರ, ಆಗಸ್ಟ್ 21: ಕಡಿದು ಬಿದ್ದ ವಿದ್ಯುತ್ ತಂತಿಯನ್ನು ತುಳಿದು ತಾಯಿ ಮತ್ತು ಮಗು ಮೃತಪಟ್ಟ ಘಟನೆ ವರ್ಕಾಡಿ ಪಂಚಾಯತ್ ವ್ಯಾಪ್ತಿಯ ಬೋಳಂತಕೋಡಿಯಲ್ಲಿ ನಡೆದಿದೆ.
ಮಳೆ, ಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಮನೆಯ ಹಿಂಭಾಗದಲ್ಲಿ ಬಿದ್ದಿತ್ತು. ಇದನ್ನು ಗಮನಿಸದೆ 5 ವರ್ಷದ ಮಗು ಆಶ್ರಯ್ ಆ ದಾರಿಯಲ್ಲಿ ಸಾಗಿದ್ದ. ತಂತಿ ತುಳಿಯುತ್ತಿದ್ದಂತೆ ವಿದ್ಯುತ್ ಶಾಕ್ ಹೊಡೆದಿದ್ದು ಮನೆ ಒಳಗಿದ್ದ ತಾಯಿ ವಿಜಯಾ(35) ಹೊರಗೆ ಓಡಿ ಬಂದು ಮಗುವನ್ನು ಎತ್ತಲು ಮುಂದಾಗಿದ್ದಾರೆ. ಆದರೆ, ಮಗು ಮತ್ತು ತಾಯಿ ಇಬ್ಬರೂ ವಿದ್ಯುತ್ ಶಾಕ್ ತಗಲಿ ಮೃತಪಟ್ಟಿದ್ದಾರೆ.

ಹಿರಿಯ ಮಗಳು ಸಾನಿಕ ಕೂಡ ಅದೇ ದಾರಿಯಿಂದ ಓಡಿಕೊಂಡು ಹೋಗಿದ್ದಳು. ಆದರೆ ಸಾನಿಕ ಅದೃಷ್ಟದಿಂದ ತಂತಿಯನ್ನು ತುಳಿಯದೆ ಮುಂದಕ್ಕೆ ಹೋಗಿದ್ದಾಳೆ. ಹಿಂದಿನಿಂದ ಓಡಿಬಂದ ತಮ್ಮ ತಂತಿಯನ್ನು ತುಳಿದು ದುರಂತಕ್ಕೆ ಈಡಾಗಿದ್ದಾನೆ. ಆಟೋ ಚಾಲಕ ವಿಶ್ವನಾಥ ಎಂಬವರ ಮಕ್ಕಳಾಗಿದ್ದು ಇಬ್ಬರೂ ಕಳಿಯೂರು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿದ್ದರು. ಹಿರಿಯ ಮಗಳು ನಾಲ್ಕನೇ ತರಗತಿ ಆಗಿದ್ದರೆ, ಆಶ್ರಯ್ ಎಲ್ ಕೆಜಿ ಕಲಿಯುತ್ತಿದ್ದ. ಲಾಕ್ ಡೌನ್ ಕಾರಣ ಶಾಲೆ ಇಲ್ಲದೆ ಮನೆಯಲ್ಲಿ ಆಟದಲ್ಲಿ ತೊಡಗಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm