ಬ್ರೇಕಿಂಗ್ ನ್ಯೂಸ್
26-03-21 04:52 pm Mangaluru correspondent ಕರಾವಳಿ
ಮಂಗಳೂರು, ಮಾ.25: ಜನರಿಗೆ ಯಾವುದೇ ಸೂಚನೆ ನೀಡದೆ ಜಿಲ್ಲಾಧಿಕಾರಿಯವರು ಏಕಾಏಕಿ ಬೀದಿಗಿಳಿದು ದಂಡ ವಿಧಿಸಿದ್ದು ತಪ್ಪು. ಮಾಲ್, ಪಬ್ ಗಳಲ್ಲಿ ಸೇರುವ ಜನರ ಮೇಲೆ ದಂಡ ಹಾಕಲ್ಲ. ಸಾಮಾನ್ಯ ಜನರ ಮೇಲೆ ದಂಡ ವಿಧಿಸುವ, ಬಂಧಿಸುವ ಕೆಲಸ ಮಾಡುತ್ತಾರೆ. ಇದು ಎಷ್ಟು ಸರಿ ಎಂದು ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕೈಗೊಂಡಿರುವ ದಿಢೀರ್ ದಾಳಿ ಕ್ರಮವನ್ನು ಟೀಕಿಸಿ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕಿ, ದೊಡ್ಡ ಮಾಲ್ಗಳಲ್ಲಿ ದಾಳಿ ನಡೆಸಿ, 500 ಸಾವಿರ ದಂಡ ವಿಧಿಸಿದ್ದಾರೆ. ಸಣ್ಣ ವ್ಯಾಪಾರಸ್ಥರ ಅಂಗಡಿಗಳಿಗೆ 4-5 ಸಾವಿರ ರೂ. ದಂಡ ವಿಧಿಸಿದ್ದಾರೆ. ಮಹಾನಗರ ಪಾಲಿಕೆಯವರು ಕೂಡ ಇದೇ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ಜನರ ಮೇಲೆ ಇವರು ದಂಡದ ಪ್ರಯೋಗ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಮಾಸ್ಕ್ ಧರಿಸದೇ ಇದ್ದುದಕ್ಕೆ ದಂಡ ವಿಧಿಸಲಿ. ಹಾಗೆಂದು ಮಾಸ್ಕ್ ಹಾಕದ ಕಾರಣಕ್ಕೆ ಬಂಧಿಸುವ ಅಧಿಕಾರ ಇದೆಯೇ ಇವರಿಗೆ. ಪೆಟ್ರೋಲ್ ಪಂಪಿನಲ್ಲಿ ಮಾಸ್ಕ್ ಹಾಕಿಲ್ಲವೆಂದು ಪೊಲೀಸರು ಒಬ್ಬನನ್ನು ಅಪರಾಧಿಯಂತೆ ಎಳಕೊಂಡು ಹೋಗಿದ್ದು ಎಷ್ಟು ಸರಿ ಎಂದು ಆಕ್ಷೇಪಿಸಿದ್ದಾರೆ.
ಮೊನ್ನೆ ಸುರತ್ಕಲ್ ನಲ್ಲಿ ಡಿಜೆ, ಡ್ಯಾನ್ಸ್ ಎಂದು ಬಹಳಷ್ಟು ಜನ ಸೇರಿದ್ದರು. ಕುಣಿದಾಡಿದ್ದಾರೆ. ಅದರಲ್ಲಿ ಡೀಸಿಯವರೂ ಇದ್ದರು. ಅಲ್ಲಿ ಇಲ್ಲದ ಕೊರೊನಾ ನಿಯಮ ಬೀದಿಯಲ್ಲಿ ಹೋಗೋ ಜನರ ಮೇಲೆ ಮಾತ್ರ ಯಾಕೆ ವಿಧಿಸುತ್ತೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Congress leader prathibha kulai has slammed Mangalore DC Rajendra for his audacity on poor over covid rules.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm