ಬ್ರೇಕಿಂಗ್ ನ್ಯೂಸ್
26-03-21 06:41 pm Mangaluru correspondent ಕರಾವಳಿ
ಮಂಗಳೂರು, ಮಾ.26: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹ್ಮದ್ ಕಲ್ಲಾರ್ ಬಂಧಿತ ವ್ಯಕ್ತಿ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಗಮ್ ಜೊತೆಗೆ ಬೆರೆಸಿಕೊಂಡು ತನ್ನ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಬರುತ್ತಿದ್ದಾಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದಿದ್ದಾನೆ. ಆತನನ್ನು ಇನ್ನಷ್ಟು ತಪಾಸಣೆಗೆ ಒಳಪಡಿಸಿದಾಗ ಚೈನ್ ಮಾದರಿಯ ಕಚ್ಚಾ ಚಿನ್ನ ಹೊಂದಿರುವುದನ್ನು ಪತ್ತೆ ಮಾಡಲಾಗಿದೆ.

ಒಟ್ಟು 1.23 ಕೆಜಿ ಚಿನ್ನ ಹೊಂದಿದ್ದು, ಅದರ ಮೌಲ್ಯ 57.14 ಲಕ್ಷ ಎಂದು ಅಂದಾಜಿಸಲಾಗಿದೆ. ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಅಧಿಕಾರಿಗಳಾದ ಶ್ರೀಕಾಂತ್, ನಾಗೇಶ್ ಕುಮಾರ್, ನವೀನ್ ಕಾರ್ಯಾಚರಣೆ ನಡೆಸಿದ್ದರು. ದುಬೈನಿಂದ ಇಂದು ಬೆಳಗ್ಗೆ ಸ್ಪೈಸ್ ಜೆಟ್ ಮೂಲಕ ಮಂಗಳೂರಿಗೆ ಬಂದಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Customs officials at the Mangaluru International Airport on Friday March 26 seized over a kilo of gold that was being smuggled by a passenger.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm