ಬ್ರೇಕಿಂಗ್ ನ್ಯೂಸ್
26-03-21 06:41 pm Mangaluru correspondent ಕರಾವಳಿ
ಮಂಗಳೂರು, ಮಾ.26: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಕಾಸರಗೋಡು ಜಿಲ್ಲೆಯ ಇಸ್ಮಾಯಿಲ್ ಅಹ್ಮದ್ ಕಲ್ಲಾರ್ ಬಂಧಿತ ವ್ಯಕ್ತಿ. ಪೌಡರ್ ರೂಪದಲ್ಲಿದ್ದ ಚಿನ್ನವನ್ನು ಗಮ್ ಜೊತೆಗೆ ಬೆರೆಸಿಕೊಂಡು ತನ್ನ ಒಳ ಉಡುಪಿನಲ್ಲಿ ಬಚ್ಚಿಟ್ಟುಕೊಂಡು ಬರುತ್ತಿದ್ದಾಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿಬಿದಿದ್ದಾನೆ. ಆತನನ್ನು ಇನ್ನಷ್ಟು ತಪಾಸಣೆಗೆ ಒಳಪಡಿಸಿದಾಗ ಚೈನ್ ಮಾದರಿಯ ಕಚ್ಚಾ ಚಿನ್ನ ಹೊಂದಿರುವುದನ್ನು ಪತ್ತೆ ಮಾಡಲಾಗಿದೆ.

ಒಟ್ಟು 1.23 ಕೆಜಿ ಚಿನ್ನ ಹೊಂದಿದ್ದು, ಅದರ ಮೌಲ್ಯ 57.14 ಲಕ್ಷ ಎಂದು ಅಂದಾಜಿಸಲಾಗಿದೆ. ಡೆಪ್ಯುಟಿ ಕಮಿಷನರ್ ಕಪಿಲ್ ಗದೆ ನೇತೃತ್ವದಲ್ಲಿ ಎಸ್ಪಿ ದರ್ಜೆಯ ಅಧಿಕಾರಿಗಳಾದ ಶ್ರೀಕಾಂತ್, ನಾಗೇಶ್ ಕುಮಾರ್, ನವೀನ್ ಕಾರ್ಯಾಚರಣೆ ನಡೆಸಿದ್ದರು. ದುಬೈನಿಂದ ಇಂದು ಬೆಳಗ್ಗೆ ಸ್ಪೈಸ್ ಜೆಟ್ ಮೂಲಕ ಮಂಗಳೂರಿಗೆ ಬಂದಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Customs officials at the Mangaluru International Airport on Friday March 26 seized over a kilo of gold that was being smuggled by a passenger.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm