ಬ್ರೇಕಿಂಗ್ ನ್ಯೂಸ್
27-03-21 09:29 am Mangaluru correspondent ಕರಾವಳಿ
ಉಳ್ಳಾಲ, ಮಾ.27: ಇಲ್ಲಿನ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಚಾಲಕನ ಧಾವಂತಕ್ಕೆ ಆಟೋ ರಿಕ್ಷಾ ಅಪ್ಪಚ್ಚಿಯಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೊಣಾಜೆ ಪಜೀರು ಬಳಿಯ ಸೇನೆರೆಬೈಲು ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮ್ ರಾಜ್ (45) ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.

ಸ್ಥಳದಲ್ಲಿ ಜಮಾಯಿಸಿದ ಉದ್ರಿಕ್ತರು ಕಾರು ಚಾಲಕನಿಗೆ ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಗುಂಪನ್ನು ಚದುರಿಸಿ ಆಟೋ ರಿಕ್ಷಾ ಚಾಲಕನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.


ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.


ಕೇರಳ ನೋಂದಣಿಯ ಕಾರು ಇದಾಗಿದ್ದು ಟೆಂಪೋಗೆ ಬಡಿದು ಆಟೋ ರಿಕ್ಷಾಗೆ ಡಿಕ್ಕಿಯಾಗಿದೆ. ಎಡದ ಬದಿಯಲ್ಲೇ ಇದ್ದ ರಿಕ್ಷಾ ಡಿಕ್ಕಿಯ ರಭಸಕ್ಕೆ ಸೇತುವೆಯ ಅಂಚಿಗೆ ಸಿಲುಕಿದ್ದು ನಜ್ಜುಗುಜ್ಜಾಗಿದೆ.
In A Tragic Accident That Occurred At The Netravathi Bridge In Ullal, An Auto Rickshaw Collided With A Car Driver, Shyam Raj (45), To Die On The Spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm