ಬ್ರೇಕಿಂಗ್ ನ್ಯೂಸ್
27-03-21 09:29 am Mangaluru correspondent ಕರಾವಳಿ
ಉಳ್ಳಾಲ, ಮಾ.27: ಇಲ್ಲಿನ ನೇತ್ರಾವತಿ ನದಿ ಸೇತುವೆಯಲ್ಲಿ ಕಾರು ಚಾಲಕನ ಧಾವಂತಕ್ಕೆ ಆಟೋ ರಿಕ್ಷಾ ಅಪ್ಪಚ್ಚಿಯಾಗಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೊಣಾಜೆ ಪಜೀರು ಬಳಿಯ ಸೇನೆರೆಬೈಲು ನಿವಾಸಿ ಸಂಜೀವ ಪೂಜಾರಿ ಎಂಬವರ ಪುತ್ರ ಶ್ಯಾಮ್ ರಾಜ್ (45) ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನ ಅಗಲಿದ್ದಾರೆ.

ಸ್ಥಳದಲ್ಲಿ ಜಮಾಯಿಸಿದ ಉದ್ರಿಕ್ತರು ಕಾರು ಚಾಲಕನಿಗೆ ಹಲ್ಲೆಗೆ ಮುಂದಾಗಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಗುಂಪನ್ನು ಚದುರಿಸಿ ಆಟೋ ರಿಕ್ಷಾ ಚಾಲಕನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.


ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ಆಟೋ ರಿಕ್ಷಾಗೆ ಹಿಂದಿನಿಂದ ಬರುತ್ತಿದ್ದ ಕಾರು ಬಲವಾಗಿ ಡಿಕ್ಕಿಯಾಗಿದ್ದು ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಘಟನೆ ನಡೆದಿದ್ದು ಕಾರು ಚಾಲಕನ ಅಜಾಗರೂಕತೆಯ ಚಾಲನೆ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.


ಕೇರಳ ನೋಂದಣಿಯ ಕಾರು ಇದಾಗಿದ್ದು ಟೆಂಪೋಗೆ ಬಡಿದು ಆಟೋ ರಿಕ್ಷಾಗೆ ಡಿಕ್ಕಿಯಾಗಿದೆ. ಎಡದ ಬದಿಯಲ್ಲೇ ಇದ್ದ ರಿಕ್ಷಾ ಡಿಕ್ಕಿಯ ರಭಸಕ್ಕೆ ಸೇತುವೆಯ ಅಂಚಿಗೆ ಸಿಲುಕಿದ್ದು ನಜ್ಜುಗುಜ್ಜಾಗಿದೆ.
In A Tragic Accident That Occurred At The Netravathi Bridge In Ullal, An Auto Rickshaw Collided With A Car Driver, Shyam Raj (45), To Die On The Spot.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm