ಬ್ರೇಕಿಂಗ್ ನ್ಯೂಸ್
29-03-21 10:02 pm Mangaluru Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದ ಯುವತಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬರೆದಿದ್ದಾಳೆ ಎನ್ನಲಾದ ಪತ್ರದ ಬಗ್ಗೆ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿರಾಕರಿಸಿದ್ದಾರೆ.
ಎಸ್ಐಟಿ ತನಿಖೆ ಬಗ್ಗೆ ತನಗೆ ನಂಬಿಕೆ ಇಲ್ಲವೆಂದು ಯುವತಿ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಮಾಧ್ಯಮದ ಪ್ರತಿನಿಧಿಗಳು ಅವರನ್ನು ಪ್ರಶ್ನೆ ಮಾಡಿದರು. ಎಸ್ಐಟಿ ಡಿವೈಎಸ್ಪಿಯಿಂದ ಮನೆಯವರಿಗೆ ಒತ್ತಡ ಹೇರಲಾಗಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, ಯಾರು ಏನೇ ಹೇಳಿದರೂ ತನಿಖೆಯಿಂದ ಸತ್ಯಾಂಶ ಹೊರ ಬರುತ್ತೆ. ಪರ- ವಿರೋಧಿ ಹೇಳಿಕೆಗಳು, ಹೊಸ ಹೊಸ ತಿರುವುಗಳು ಸಹಜ. ಆದರೆ, ನಮ್ಮ ಎಸ್ಐಟಿ ಟೀಂ ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತಿದೆ ಎಂದರು.
ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಲು ಅನುಮತಿ ಸಿಕ್ಕಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಜಾರಕಿಹೊಳಿಯವರ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಎಲ್ಲವೂ ಕಾನೂನು ಪ್ರಕಾರ ನಡೆಯುತ್ತದೆ ಎಂದು ಗೃಹ ಸಚಿವರು ಹೇಳಿದರು.
Home Minister Basavaraj Bommai refused to brief media in Mangalore on The woman who accused former Karnataka Minister Ramesh Jarkiholi of demanding sexual favours in exchange for a job has written to Chief Justice of the Karnataka High Court.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm