ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm