ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm