ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.
ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm