ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm