ಬ್ರೇಕಿಂಗ್ ನ್ಯೂಸ್
29-03-21 11:08 pm Mangaluru correspondent ಕರಾವಳಿ
ಮಂಗಳೂರು, ಮಾ.29: ಮಂಗಳೂರು ನಗರದಲ್ಲಿ ದಿಢೀರ್ ಸಿಡಿಲು, ಮಿಂಚಿನ ಅಬ್ಬರದ ಜೊತೆಗೆ ಭಾರೀ ಮಳೆಯಾಗಿದೆ. ದಿಢೀರ್ ಆಗಿ ರಾತ್ರಿ ಒಂಬತ್ತು ಗಂಟೆ ಸುಮಾರಿಗೆ ಮಳೆಯಾಗಿದ್ದು ನಗರ ಭಾಗದಲ್ಲಿ ಹಲವು ಕಡೆ ನಾಶ ನಷ್ಟವಾಗಿದೆ.
ಕೋಡಿಕಲ್ ಭಾಗದ ಬೋಳೂರಿನಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬ ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಕಾರು ಜಖಂ ಆಗಿದೆ. ಭಾರೀ ಗಾಳಿ ಮಳೆಯಾಗಿದ್ದು ಒಮ್ಮೆಲೇ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಇದೇ ವೇಳೆ, ಮುಳಿಹಿತ್ಲು ಬಳಿಯೂ ಕಂಬ ಬಿದ್ದು ವಾಹನ ಜಖಂ ಆಗಿರುವ ಘಟನೆ ನಡೆದಿದೆ.


ಬೊಂಡಂತಿಲ ಗ್ರಾಮದಲ್ಲಿ ಹಟ್ಟಿಯ ಮೇಲೆ ಮರ ಬಿದ್ದು ಹಾನಿಯಾಗಿದೆ. ಮಂಗಳೂರು ನಗರದ ಫಳ್ನೀರಿನ ಇಂದಿರಾ ಆಸ್ಪತ್ರೆಯ ಆವರಣದಲ್ಲಿ ಕಂಪೌಂಡ್ ಗೋಡೆ ಕುಸಿದಿದ್ದು ಪಾರ್ಕಿಂಗ್ ಸಮಸ್ಯೆ ಉಂಟಾಗಿದೆ.
ಲೇಡಿಹಿಲ್ ಬಳಿಯ ಹ್ಯಾಟ್ ಹಿಲ್ ಪ್ರದೇಶದಲ್ಲಿ ಬೃಹತ್ ಮರ ಉರುಳಿ ಬಿದ್ದು ರಸ್ತೆ ಬ್ಲಾಕ್ ಆಗಿದ್ದು ಅರಣ್ಯ ಇಲಾಖೆಯ ಸಿಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಂಗಳೂರು ನಗರ ಭಾಗದಲ್ಲಿ ಪೂರ್ತಿಯಾಗಿ ವಿದ್ಯುತ್ ಕೈಕೊಟ್ಟಿದ್ದು ಜನರು ಸೊಳ್ಳೆ ಕಾಟದಲ್ಲಿ ನರಳುವಂತಾಗಿದೆ. ಸಿಡಿಲು ಮಳೆ ಒಂದು ಗಂಟೆ ಕಾಲ ಸುರಿದು ಮತ್ತೆ ಶಾಂತವಾಗಿದೆ. ಮಂಗಳೂರು, ಬಂಟ್ವಾಳ ಪರಿಸರದಲ್ಲಿ ಭಾರೀ ಮಳೆಯಾಗಿದೆ.
2021 Heavy rains thunder and lightening causes havoc in Mangalore. It is reported that some cars, homes have been damahed and also compound wall of a Indira hospital collapsed due to heavy rains.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm