ಬ್ರೇಕಿಂಗ್ ನ್ಯೂಸ್
30-03-21 11:02 pm Mangaluru correspondent ಕರಾವಳಿ
ಮಂಗಳೂರು, ಮಾ.30: ಮಂಗಳೂರು ಮೂಲದ ದಂಪತಿಯನ್ನು ಅವರ ಮಗನೇ ಚೂರಿಯಿಂದ ಇರಿದು ಭೀಕರವಾಗಿ ಕೊಲೆಗೈದ ಘಟನೆ ನ್ಯೂಜಿಲಂಡ್ ದೇಶದ ಆಕ್ಲೆಂಡ್ ನಗರದಲ್ಲಿ ನಡೆದಿದೆ.
ಮೂಲತಃ ಮಂಗಳೂರಿನ ಬಲ್ಮಠ ನಿವಾಸಿಗಳಾಗಿದ್ದ ಕ್ರಿಸ್ತಿಯನ್ ದಂಪತಿ ಎಲ್ಸಿ ಬಂಗೇರ ಮತ್ತು ಆಕೆಯ ಪತಿ ಹರ್ಮನ್ ಬಂಗೇರ ಕೊಲೆಯಾದವರು. 23 ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಪುತ್ರ ಶೀಲ್ ಎಂಬಾತ ತನ್ನ ಮನೆಯಲ್ಲೇ ಕೊಲೆ ಮಾಡಿದ್ದಾನೆ. ಐದು ದಿನಗಳ ಹಿಂದೆ ಘಟನೆ ನಡೆದಿದ್ದು ಹೆತ್ತವರಿಗೆ ಚೂರಿಯಿಂದ ಇರಿದ ಬಳಿಕ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಬಳಿಕ ಸ್ಥಳೀಯರು ಗಮನಿಸಿ, ಆತನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಎಲ್ಸಿ ಮತ್ತು ಹರ್ಮನ್ ಮಂಗಳೂರಿನವರು. ಎಲ್ಸಿಯ ತಂದೆ ಎಡ್ವರ್ಡ್ ಅಮ್ಮನ್ನ ಬಲ್ಮಠದ ಶಾಂತಿ ಕೆಥಡ್ರಲ್ ನಲ್ಲಿ ಸಂಡೇ ಸ್ಕೂಲ್ ನಲ್ಲಿ ಶಿಕ್ಷಕರಾಗಿದ್ದರು. ಮರ್ಕೆರಾ ಹಿಲ್ ಚರ್ಚ್ ನಲ್ಲಿ ಹಿರಿಯರಾಗಿ ಗೌರವ ಹೊಂದಿದ್ದರು.

ಹರ್ಮನ್ ಮುಂಬೈನಲ್ಲಿ ಶಾಲೆ ಒಂದರಲ್ಲಿ ಆಡಳಿತಾಧಿಕಾರಿ ಆಗಿದ್ದರು. ಮುಂಬೈನಲ್ಲಿ ಗೋದ್ರೆಜ್ ಕಂಪನಿಯಲ್ಲಿ ಉದ್ಯೋಗ ಹೊದಿದ್ದ ಎಲ್ಸೀ ಬಳಿಕ ಮದುವೆಯಾಗಿದ್ದರು. ಆನಂತರ ದಂಪತಿ ಗೋವಾದಲ್ಲಿ ನೆಲೆಸಿದ್ದರು. ಮಗನ ಉನ್ನತ ಮತ್ತು ಉತ್ತಮ ವಿದ್ಯಾಭ್ಯಾಸಕ್ಕಾಗಿ ದಂಪತಿ 2007ರಲ್ಲಿ ನ್ಯೂಜಿಲ್ಯಾಂಡ್ ತೆರಳಿದ್ದರು. 2014ರಲ್ಲಿ ಮಗ ಪದವಿ ಪಡೆದಾಗ ತೆಗೆಸ್ಕೊಂಡಿದ್ದ ಚಿತ್ರವನ್ನು ತಂದೆ ಹರ್ಮನ್ ಇತ್ತೀಚೆಗಷ್ಟೇ ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದರು.
ಆದರೆ, ಮಗ ಇತ್ತೀಚಿನ ದಿನಗಳಲ್ಲಿ ಹೆತ್ತವರಿಂದ ದೂರವಿರಲು ಬಯಸಿದ್ದ. ಜೊತೆಗೆ ತನ್ನಿಚ್ಚೆಗೆ ಸರಿಕಂಡಂತೆ ವರ್ತಿಸುತ್ತಿದ್ದ. ಇದೇ ಕಾರಣಕ್ಕೆ ಹೆತ್ತವರ ಜೊತೆ ಜಗಳ ಆಗ್ತಿತ್ತು ಎನ್ನಲಾಗಿದೆ. ಇದೇ ವಿಚಾರದಲ್ಲಿ ಕಳೆದ ಶುಕ್ರವಾರ ಜಗಳ ನಡೆದಿದ್ದು ಕ್ರುದ್ಧಗೊಂಡ ಶೀಲ್ ಹೆತ್ತವರ ಮೇಲೆ ಚೂರಿಯಿಂದ ಇರಿದಿದ್ದ. ಹೆತ್ತವರು ಸತ್ತರೆಂದು ಗೊತ್ತಾಗಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈಗ ಆಕ್ಲೆಂಡ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
In a shocking incident Mangalorean Couple has been Murdered by their own son in Auckland, New Zealand. The deceased have been identified as Elisabeth Bangera and Herman Bangera who were residing in Balmatta, Mangalore
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm