ಬ್ರೇಕಿಂಗ್ ನ್ಯೂಸ್
31-03-21 11:31 am Mangalore Correspondent ಕರಾವಳಿ
ಬಂಟ್ವಾಳ, ಮಾ.31 : ಸಿಡಿಲಿನ ಆರ್ಭಟದ ನಡುವೆ ಸುರಿದ ಗಾಳಿ ಮಳೆ, ಬಂಟ್ವಾಳ ತಾಲೂಕಿನಲ್ಲಿ ಹಲವೆಡೆ ಆಸ್ತಿ ಪಾಸ್ತಿ ನಷ್ಟ ಉಂಟು ಮಾಡಿದೆ. ಒಂದೇ ಗ್ರಾಮದಲ್ಲಿ ಹಲವಾರು ಮನೆಗಳಿಗೆ ಹಾನಿ ಮಾಡಿದೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಮೂಡ ಗ್ರಾಮದಲ್ಲಿ 33 ಮನೆಗಳಿಗೆ ಹಾನಿಯಾಗಿದೆ. ಬಿ.ಮೂಡ ಗ್ರಾಮದ ಕಾಮಾಜೆ, ಮೈರಾನ್ ಪಾದೆ, ದೈಪಲ ಎಂಬಲ್ಲಿ ರಾತ್ರಿ ಸುಮಾರು 10 ಗಂಟೆಗೆ ಬೀಸಿದ ಭಾರಿ ಗಾಳಿಗೆ 33 ಮನೆಗಳಿಗೆ ಹಾನಿಯಾಗಿದ್ದು, ಈ ಪೈಕಿ 2 ಮನೆಗಳು ಜಖಂ ಆಗಿದೆ. ಸುಮಾರು 3,53,000 ರೂ ನಷ್ಟವುಂಟಾಗಿದೆ ಎಂದು ಕಂದಾಯ ಇಲಾಖೆ ಅಂದಾಜಿಸಿದೆ.

ತಾಲೂಕಿನಲ್ಲಿ ಸುಮಾರು 60 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ. ಇವಲ್ಲದೇ ಅಮ್ಮುಂಜೆ, ಬೆಂಜನಪದವು, ಕಳ್ಳಿಗೆ, ಅಮ್ಟಾಡಿ, ನರಿಕೊಂಬು ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದ್ದರೆ, ಕೃಷಿಗೂ ಹಾನಿಯುಂಟಾಗಿದೆ. ಭಾರಿ ಮಳೆಗೆ ಎಚ್. ಟಿ. ಲೈನ್ ಮೇಲೆಯೇ ಮರಗಳು ಉರುಳಿದ್ದು ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಕೈಕೊಟ್ಟಿದೆ.
Heavy rains in Dakshina Kannada has damaged more than 33 houses in Bantwal. Families under great trouble
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm