ಬ್ರೇಕಿಂಗ್ ನ್ಯೂಸ್
03-04-21 02:25 pm Mangalore Correspondent ಕರಾವಳಿ
ಹುಬ್ಬಳ್ಳಿ, ಏಪ್ರಿಲ್ 3: ದಟ್ಟವಾದ ಮಂಜು ಹಾಗೂ ಮೋಡಕವಿದ ವಾತಾವರಣವಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ, ಮಂಗಳೂರು ಕಡೆಗೆ ಹಾರಾಟ ನಡೆಸಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ಇಂಡಿಗೋ ವಿಮಾನ ಮಾರ್ಗ ಬದಲಿಸಿಕೊಂಡು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಡೆಗೆ ಪ್ರಯಾಣ ಬೆಳೆಸಿತು.

ಶನಿವಾರ ಬೆಳಗ್ಗೆ ಸರಿಯಾಗಿ 7.20ಕ್ಕೆ ಆಗಮಿಸಿದ ಇಂಡಿಗೋ ವಿಮಾನ, ಹುಬ್ಬಳ್ಳಿ ನಗರ ಸುತ್ತಮುತ್ತ ದಟ್ಟ ಮಂಜು ಆವರಿಸಿತ್ತು. ಲ್ಯಾಂಡ್ ಅಗಲು ವಾತಾವರಣ ಸಹಕಾರಿ ಆಗಲಿಲ್ಲ. ಸುಮಾರು ಇಪ್ಪತ್ತು ನಿಮಿಷದ ನಂತರ ಮಾರ್ಗ ಬದಲಿಸಿ ಮಂಗಳೂರಿಗೆ ತೆರಳಿತು. ವಿಮಾನದಲ್ಲಿ ಸುಮಾರು 65ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
Indio flight that was supposed to be landed in Hubbali lands in Mangalore due to extreme fog
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm