ಬ್ರೇಕಿಂಗ್ ನ್ಯೂಸ್
04-04-21 01:26 pm Mangaluru correspondent ಕರಾವಳಿ
ಉಳ್ಳಾಲ, ಎ.4: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ.
ಕೊಂಡಾಣ ಕ್ಷೇತ್ರದ ಕಟ್ಟೆ ಜಾತ್ರೆಯು ಕೆಲ ದಿನಗಳ ಹಿಂದಷ್ಟೆ ನಡೆದಿದ್ದು ಆ ಪ್ರಯುಕ್ತ ಆಡಳಿತ ಸಮಿತಿಯು ಇಂದು ಬೆಳಗ್ಗೆ ಕಾಣಿಕೆ ಹುಂಡಿಗಳನ್ನು ತೆರೆದು ಹಣ ಎಣಿಸುತ್ತಿದ್ದ ಸಂದರ್ಭದಲ್ಲಿ ಕೊಂಡಾಣ ಕ್ಷೇತ್ರದ ಮುಖ್ಯ ದ್ವಾರದ ಕಾಣಿಕೆ ಹುಂಡಿಯಲ್ಲಿ ಬಳಸಿದ ಕಾಂಡೋಮ್ ಪತ್ತೆಯಾಗಿದೆ.

ಎರಡು ತಿಂಗಳ ಹಿಂದೆ ಉಳ್ಳಾಲ ನಗರಸಭಾ ಕಚೇರಿಯ ಹತ್ತಿರದ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಇಬ್ಬರು ಆರೋಪಿಗಳು ಮಂಗಳೂರಿನಲ್ಲಿ ಕೊರಗಜ್ಜನ ಕೋಲಕ್ಕೆ ಬಂದು ತಪ್ಪೊಪ್ಪಿಗೆ ಮಾಡಿದ್ದರು. ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದರು.
ಇದರ ಬೆನ್ನಲ್ಲೇ ಕಾರಣಿಕ ಕ್ಷೇತ್ರ ಕೊಂಡಾಣ ದೈವಸ್ಥಾನದಲ್ಲಿ ಆರೋಪಿಗಳು ದುಷ್ಕೃತ್ಯ ಎಸಗಿರುವುದು ಕಂಡುಬಂದಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Condoms found inside Kondana Temple offerning box in Ullal. Recently two persons were caught for doing the same in Koragajja temple.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm