ಬ್ರೇಕಿಂಗ್ ನ್ಯೂಸ್
04-04-21 04:10 pm Mangaluru correspondent ಕರಾವಳಿ
ಮಂಗಳೂರು, ಎ.4: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಬ್ಬ ವ್ಯಕ್ತಿ ಚಿನ್ನದ ಜೊತೆಗೆ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.
ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಕಾಸರಗೋಡು ಮೂಲದ ನೌಶದ್ ತ್ರಿಕ್ಕುಲತ್ (37) ಎಂಬ ವ್ಯಕ್ತಿಯನ್ನು ತಪಾಸಣೆ ನಡೆಸಿದಾಗ, ದೇಹದಲ್ಲಿ ಚಿನ್ನ ಪತ್ತೆಯಾಗಿದೆ. ಕೂಲಂಕುಷ ತಪಾಸಣೆ ವೇಳೆ ವ್ಯಕ್ತಿಯ ಗುದ ದ್ವಾರದಲ್ಲಿ ಉಂಡೆಗಳನ್ನಾಗಿಸಿದ ಚಿನ್ನದ ಗಟ್ಟಿ ಪತ್ತೆಯಾಗಿದೆ.
ಪೌಡರ್ ರೂಪದಲ್ಲಿದ್ದ ನಾಲ್ಕು ಉಂಡೆಗಳಲ್ಲಿ 802 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 37.29 ಲಕ್ಷ ಆಗಬಹುದೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಿರಂತರವಾಗಿ ತಪಾಸಣೆ ನಡೆಸುತ್ತಿದ್ದು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸುವ ಖದೀಮರು ಬಲೆಗೆ ಬೀಳುತ್ತಿದ್ದಾರೆ. ದೇಹದ ಭಾಗದಲ್ಲಿ ಬಚ್ಚಿಟ್ಟುಕೊಂಡು ಅಥವಾ ಬಟ್ಟೆ , ಆಟಿಕೆಗಳ ಒಳಗೆ ಇರಿಸಿಕೊಂಡು ಚಿನ್ನದ ಗಟ್ಟಿ ತರುತ್ತಿದ್ದು ತಪಾಸಣೆ ವೇಳೆ ಭಾರೀ ಮೌಲ್ಯದ ಚಿನ್ನ ಪತ್ತೆಯಾಗುತ್ತಿದೆ. ಕಳೆದ ಐದಾರು ತಿಂಗಳಲ್ಲಿ 100ಕ್ಕಿಂತಲೂ ಹೆಚ್ಚು ಪ್ರಕರಣಗಳನ್ನು ಅಧಿಕಾರಿಗಳು ಭೇದಿಸಿದ್ದಾರೆ.
Another seizure from the Officers of Mangalore Air customs has been executed on 4th April wherein the team has profiled and intercepted a passenger by the name Noushad Thrikkulath, aged 37 years, hailing from Kasargod, Kerala. This passenger has disembarked the Air India flight IX 384 coming from Dubai from where he has tried to smuggle gold by concealing it inside his body in his rectum.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm